‘ಜಿಲ್ಲಾಧಿಕಾರಿಯವರ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಮುಂದಿನ ವಿಚಾರಣೆವರೆಗೆ ಯಾವುದೇ ಪ್ರತಿಕ್ರಿಯೆ ನೀಡಬಾರದೆಂದು ಸ್ಪಷ್ಟವಾಗಿ ಹೇಳಿದೆ. ಆದರೂ, ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರುವವವರ ಮೇಲೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಡಿಜಿಪಿ ತೆಗೆದುಕೊಂಡಿರುವ ಕ್ರಮದ ಕುರಿತು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಮೂಲಕ ಜಿಲ್ಲಾಧಿಕಾರಿ ಮಾಹಿತಿ ಕೇಳಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.