<p><strong>ಬೆಂಗಳೂರು</strong>: ಕರ್ನಾಟಕ ಸರ್ಕಾರವು ಈಗಾಗಲೇ ಪ್ರಕಟಿಸಿರುವಂತೆಯೇ ಸೆ.22ರಿಂದಲೇ ಶೈಕ್ಷಣಿಕ , ಸಾಮಾಜಿಕ ಸಮೀಕ್ಷೆ ಆರಂಭವಾಗಲಿದ್ದು, ಸಮೀಕ್ಷೆ ಮುಂದೂಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p><p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಯ ಬಗ್ಗೆ ಸರ್ಕಾರದ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರವನ್ನು ಆಯೋಗವೇ ಕೈಗೊಳ್ಳಲಿದೆ ಎಂದು ಹೇಳಿದರು.</p><p>ಬಿಜೆಪಿಯವರು ಗಣತಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸುವಂತೆ ಎಲ್ಲ ಸಚಿವರಿಗೂ ಸೂಚಿಸಲಾಗಿದೆ ಎಂದು ತಿಳಿಸಿದರು.</p>.ಆಳ–ಅಗಲ | ಜಾತಿ ಸಮೀಕ್ಷೆ: ತೆಲಂಗಾಣ, ಬಿಹಾರದ ಹಾದಿ.ಸಮೀಕ್ಷೆ ವಿಳಂಬ ಸಂಭವ: ಜಾತಿ ಹೆಸರಿನ ಮುಂದೆ ‘ಹಿಂದೂ ಕ್ರೈಸ್ತ’ ಉಲ್ಲೇಖಕ್ಕೆ ತಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಸರ್ಕಾರವು ಈಗಾಗಲೇ ಪ್ರಕಟಿಸಿರುವಂತೆಯೇ ಸೆ.22ರಿಂದಲೇ ಶೈಕ್ಷಣಿಕ , ಸಾಮಾಜಿಕ ಸಮೀಕ್ಷೆ ಆರಂಭವಾಗಲಿದ್ದು, ಸಮೀಕ್ಷೆ ಮುಂದೂಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p><p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಯ ಬಗ್ಗೆ ಸರ್ಕಾರದ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರವನ್ನು ಆಯೋಗವೇ ಕೈಗೊಳ್ಳಲಿದೆ ಎಂದು ಹೇಳಿದರು.</p><p>ಬಿಜೆಪಿಯವರು ಗಣತಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸುವಂತೆ ಎಲ್ಲ ಸಚಿವರಿಗೂ ಸೂಚಿಸಲಾಗಿದೆ ಎಂದು ತಿಳಿಸಿದರು.</p>.ಆಳ–ಅಗಲ | ಜಾತಿ ಸಮೀಕ್ಷೆ: ತೆಲಂಗಾಣ, ಬಿಹಾರದ ಹಾದಿ.ಸಮೀಕ್ಷೆ ವಿಳಂಬ ಸಂಭವ: ಜಾತಿ ಹೆಸರಿನ ಮುಂದೆ ‘ಹಿಂದೂ ಕ್ರೈಸ್ತ’ ಉಲ್ಲೇಖಕ್ಕೆ ತಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>