ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

34 ಟಿಎಂಸಿ ಅಡಿ ನೀರು ಹರಿಸುವಂತೆ ತಮಿಳುನಾಡಿನ ಕೋರಿಕೆಗೆ ರಾಜ್ಯದ ವಿರೋಧ

Last Updated 2 ಜುಲೈ 2018, 9:52 IST
ಅಕ್ಷರ ಗಾತ್ರ

ನವದೆಹಲಿ:ಜುಲೈನಲ್ಲಿ 34 ಟಿಎಂಸಿ‌ ಅಡಿ ನೀರು ಹರಿಸುವಂತೆ ತಮಿಳುನಾಡಿನ ಕೋರಿಕೆಗೆ ರಾಜ್ಯ ಸರ್ಕಾರದ ‌ವಿರೋಧ ವ್ಯಕ್ತಪಡಿಸಿದೆ.

ಇಂದು ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮೊದಲ ಸಭೆಯಲ್ಲಿ ತಮಿಳುನಾಡು ಈ ಕೋರಿಕೆಯನ್ನು ಮಂಡಿಸಿತ್ತು.

ರಾಜ್ಯ ಸರ್ಕಾರದ‌ ಪರ ಸಭೆಯಲ್ಲಿ ಭಾಗವಹಿಸಿದ್ದ ಜಲಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿ ರಾಕೇಶ್‌ ಸಿಂಗ್ ಕೋರಿಕೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT