ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನ ಖಂಡಿಸಿ ರಾಜ್ಯದ ಹಲವು ಭಾಗಗಳಲ್ಲಿ ರೈತರಿಂದ ಪ್ರತಿಭಟನೆ ಪ್ರಾರಂಭವಾಗಿದೆ. ಮಂಡ್ಯ, ದೊಡ್ಡಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ರೈತರು, ವಿವಿಧ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆಯನ್ನು ನಡೆಸಿದರು. ಮೆರವಣಿಗೆ ನಡೆಸುವುದರ ಮೂಲಕವಾಗಿ, ರಸ್ತೆ ಮೇಲೆ ಮಲಗಿ, ರಸ್ತೆ ತಡೆಹಿಡಿದು ಆಕ್ರೋಶವನ್ನು ಹೊರಹಾಕಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.