ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಕಾವೇರಿಗಾಗಿ ಧ್ವನಿ ಎತ್ತಿದ ಶಿವಣ್ಣ–ದರ್ಶನ್‌ –ಸುದೀಪ್‌

Published 21 ಸೆಪ್ಟೆಂಬರ್ 2023, 3:26 IST
Last Updated 21 ಸೆಪ್ಟೆಂಬರ್ 2023, 3:26 IST
ಅಕ್ಷರ ಗಾತ್ರ

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟು ರೈತರು ಕಂಗಾಲಾಗಿದ್ದಾರೆ. ಇದರ ನಡುವೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಹೋರಾಟಕ್ಕೆ ವಿವಿಧ ರಾಜಕೀಯ ಪಕ್ಷಗಳು, ಕನ್ನಡ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದರೂ ಸ್ಯಾಂಡಲ್‌ವುಡ್ ನಟರು ತುಟಿ ಬಿಚ್ಚುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿತ್ತು.ಅಲ್ಲದೆ, ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ಚರ್ಚೆಯಾಗಿತ್ತು.ಈ ಎಲ್ಲಾ ಬೆಳವಣಿಗೆಯ ನಡುವೆ ಸ್ಯಾಂಡಲ್‌ವುಡ್ ನಟರಾದ ಶಿವರಾಜ್‌ಕುಮಾರ್, ದರ್ಶನ್–ಸುದೀಪ್ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT