ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾವ ಪಕ್ಷಕ್ಕೂ ಒಂದು ಬಲಿಷ್ಠ ಲೋಕಾಯುಕ್ತ ಸಂಸ್ಥೆ ಬೇಡವಾಗಿದೆ. ಲೋಕಾಯುಕ್ತದಿಂದ ನಿವೃತ್ತಿಯಾದ ನಂತರ ಆ ಸ್ಥಾನಕ್ಕೆ ಭಾಸ್ಕರ್ ರಾವ್ ಎಂಬುವರನ್ನು ಕೂರಿಸಿ ಸಂಸ್ಥೆಯ ಬಗ್ಗೆ ಜನರಲ್ಲಿ ಇದ್ದಂತಹ ಅಭಿಮಾನವನ್ನು ಕೆಳಮಟ್ಟಕ್ಕೆ ತರಲು ಪ್ರಯತ್ನಿಸಿದ್ದಾರೆ’ ಎಂದರು.