<p><strong>ಚಿತ್ರದುರ್ಗ:</strong> ಲೋಕಪಾಲ್ ಕಾಯ್ದೆಯನ್ನು ಪ್ರಸ್ತುತ ಕೇಂದ್ರ ಸರ್ಕಾರ ತನ್ನ ಅವಧಿ ಮುಗಿಯುತ್ತಾ ಬಂದರೂ ಜಾರಿಗೊಳಿಸಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾವ ಪಕ್ಷಕ್ಕೂ ಒಂದು ಬಲಿಷ್ಠ ಲೋಕಾಯುಕ್ತ ಸಂಸ್ಥೆ ಬೇಡವಾಗಿದೆ. ಲೋಕಾಯುಕ್ತದಿಂದ ನಿವೃತ್ತಿಯಾದ ನಂತರ ಆ ಸ್ಥಾನಕ್ಕೆ ಭಾಸ್ಕರ್ ರಾವ್ ಎಂಬುವರನ್ನು ಕೂರಿಸಿ ಸಂಸ್ಥೆಯ ಬಗ್ಗೆ ಜನರಲ್ಲಿ ಇದ್ದಂತಹ ಅಭಿಮಾನವನ್ನು ಕೆಳಮಟ್ಟಕ್ಕೆ ತರಲು ಪ್ರಯತ್ನಿಸಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಲೋಕಪಾಲ್ ಕಾಯ್ದೆಯನ್ನು ಪ್ರಸ್ತುತ ಕೇಂದ್ರ ಸರ್ಕಾರ ತನ್ನ ಅವಧಿ ಮುಗಿಯುತ್ತಾ ಬಂದರೂ ಜಾರಿಗೊಳಿಸಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾವ ಪಕ್ಷಕ್ಕೂ ಒಂದು ಬಲಿಷ್ಠ ಲೋಕಾಯುಕ್ತ ಸಂಸ್ಥೆ ಬೇಡವಾಗಿದೆ. ಲೋಕಾಯುಕ್ತದಿಂದ ನಿವೃತ್ತಿಯಾದ ನಂತರ ಆ ಸ್ಥಾನಕ್ಕೆ ಭಾಸ್ಕರ್ ರಾವ್ ಎಂಬುವರನ್ನು ಕೂರಿಸಿ ಸಂಸ್ಥೆಯ ಬಗ್ಗೆ ಜನರಲ್ಲಿ ಇದ್ದಂತಹ ಅಭಿಮಾನವನ್ನು ಕೆಳಮಟ್ಟಕ್ಕೆ ತರಲು ಪ್ರಯತ್ನಿಸಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>