ಬುಧವಾರ, 20 ಮೇ 2026
×
ADVERTISEMENT

ಸಿಇಟಿ ವೇಳೆ ಜನಿವಾರ ವಿವಾದ: ಮೂವರ ಅಮಾನತು

Published : 24 ಏಪ್ರಿಲ್ 2026, 13:16 IST
Last Updated : 24 ಏಪ್ರಿಲ್ 2026, 13:16 IST
ADVERTISEMENT
ಫಾಲೋ ಮಾಡಿ
Comments
ಸಿಇಟಿ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವುದು ಖಚಿತಪಟ್ಟಿಲ್ಲ. ಘಟನೆ ಸತ್ಯವಾಗಿದ್ದರೆ ಪರೀಕ್ಷಾ ಕಾರ್ಯನಿರ್ವಹಿಸಿದ ಸಿಬ್ಬಂದಿ ವಿರುದ್ಧ ಕಠಿಣಕ್ರಮ ಕೈಗೊಳ್ಳಲಾಗುವುದು
ಡಾ.ಎಂ.ಸಿ.ಸುಧಾಕರ್, ಉನ್ನತ ಶಿಕ್ಷಣ ಸಚಿವ
ಘಟನೆ ಕುರಿತು ಸತ್ಯಾಸತ್ಯತೆ ತಿಳಿಯಲು ತನಿಖೆ ನಡೆಸುವಂತೆ ಕೋರಿ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. ತನಿಖೆಯ ನಂತರ ಪರೀಕ್ಷಾ ಕೇಂದ್ರದ ವಿರುದ್ಧ ಕ್ರಮಕೈಗೊಳ್ಳಲಾಗುವುದು
ಎಚ್‌.ಪ್ರಸನ್ನ, ಕಾರ್ಯನಿರ್ವಾಹಕ ನಿರ್ದೇಶಕ, ಕೆಇಎ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT