‘ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಡಾ.ಸಿ.ಎನ್.ಮಂಜುನಾಐ್ ಅವರ ಗೆಲುವಿನಲ್ಲಿ ಬಿಜೆಪಿ ನಾಯಕರ ಪಾತ್ರ ದೊಡ್ಡದು. ಈ ಮೂಲಕ ಎಚ್.ಡಿ.ದೇವೇಗೌಡರ ಕುಟುಂಬಕ್ಕೆ ಶಕ್ತಿ ತುಂಬಿದ್ದೇವೆ. ಹೀಗಾಗಿ, ಜೆಡಿಎಸ್ನವರು ಈ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಬೇಕು. ಈ ಬಗ್ಗೆ ಬಿಜೆಪಿ ವರಿಷ್ಠರು ಕುಮಾರಸ್ವಾಮಿ ಮನವೊಲಿಸಬೇಕು’ ಎಂದು ಪಕ್ಷದ ಹಿರಿಯ ನಾಯಕರ ಗಮನಕ್ಕೆ ಯೋಗೇಶ್ವರ ತಂದಿದ್ದಾರೆ.