ಮುದನೂರಲ್ಲಿರುವ ತೆರೆದಬಾವಿಗಳಿಂದಮುದನೂರು, ತೆಗ್ಗಳ್ಳಿ, ಶಾಖಾಪುರ ಗ್ರಾಮಗಳ ಜನರಿಗೆ ಕುಡಿಯಲು ನೀರು ಪೂರೈಸಲಾಗುತ್ತಿದೆ. ಈ ನೀರನ್ನು ಮೊದಲು ಶುದ್ಧೀಕರಣ ಘಟಕದಲ್ಲಿ ಸಂಗ್ರಹಿಸಿ ನಂತರ ಪೂರೈಸಲಾಗುತಿತ್ತು. ಆದರೆ, ಶುದ್ಧೀಕರಣ ಘಟಕ ದುರಸ್ತಿಯಲ್ಲಿದೆ. ಹಾಗಾಗಿ, ತೆರೆದಬಾವಿಯಿಂದ ನೇರವಾಗಿ ಗ್ರಾಮಗಳಿಗೆ ನೀರು ಪೂರೈಸಲಾಗುತ್ತಿದೆ.