‘ರಾಜ್ಯದಲ್ಲಿ ನಿವೇಶನ ರಹಿತರಿಗೆ ಎರಡು ವರ್ಷದ ಅಧಿಕಾರವಧಿಯಲ್ಲಿ ನಿವೇಶನ ಹಂಚಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ರಾಜ್ಯದಲ್ಲಿ ಯಾರೊಬ್ಬರೂ ನಿವೇಶನ ರಹಿತವಾಗಿ ಇರಬಾರದು. ಇನ್ನೆರಡು ವರ್ಷದಲ್ಲಿ ಎಲ್ಲರಿಗೂ ನಿವೇಶನ ನೀಡಲು ಪ್ರಯತ್ನಿಸಲಾಗುತ್ತಿದೆ. ಪ್ರಸ್ತುತ ಲಾಕ್ಡೌನ್ ಮುಂದುವರಿಸಿರುವ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಕಡಿಮೆಯಾದರೆ ಲಾಕ್ಡೌನ್ ತೆರವುಗೊಳಿಸುತ್ತೇವೆ’ ಎಂದರು.