<p><strong>ನವದೆಹಲಿ</strong>: ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗಳನ್ನು ಅಭಿವೃದ್ಧಿ ಮಾಡಬೇಕು ಎಂದು ಒತ್ತಾಯಿಸಿ ಸಂಸದ ಗೋವಿಂದ ಕಾರಜೋಳ ಅವರು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. </p>.<p><strong>ಮನವಿಯಲ್ಲಿ ಏನಿತ್ತು? </strong></p><p>* ಸಿರಾ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 4ರ ಸುಧಾರಣೆ.</p>.<p>* ಚಳ್ಳಕೆರೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 150ಎ ಮಾರ್ಗವನ್ನು ಒಂದು ಬಾರಿ ಸುಧಾರಣೆ.</p>.<p>* ಸಿರಾ ಪಟ್ಟಣಕ್ಕೆ ಬೈಪಾಸ್ ನಿರ್ಮಾಣ.</p>.<p>* ಮೊಳಕಾಲ್ಮೂರು ಪಟ್ಟಣಕ್ಕೆ ಬೈಪಾಸ್ ನಿರ್ಮಾಣ.</p>.<p>*ಸಿರಾ ಬೈಪಾಸ್ನ ಎರಡೂ ಬದಿಗಳಲ್ಲಿ 3.90 ಕಿ.ಮೀ. ಉದ್ದದ 2-ಲೇನ್ ಸರ್ವೀಸ್ ರಸ್ತೆಯ ನಿರ್ಮಾಣ.</p>.<p>* ಹಿರಿಯೂರು ತಾಲ್ಲೂಕಿನ ಪತ್ರೆಹಳ್ಳಿಯಲ್ಲಿ ಅಂಡರ್ಪಾಸ್ ನಿರ್ಮಾಣ.</p>.<p>* ತುಮಕೂರು ಜಿಲ್ಲೆಯ ಚಿಕ್ಕನಹಳ್ಳಿ ಬಳಿ ಹೆದ್ದಾರಿ ದುರಸ್ತಿ.</p>.<p>* ಹೊಳಲ್ಕೆರೆಯಿಂದ ಅನಗೋಡು ವರೆಗೆ ಹೆದ್ದಾರಿ ವಿಸ್ತರಣೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗಳನ್ನು ಅಭಿವೃದ್ಧಿ ಮಾಡಬೇಕು ಎಂದು ಒತ್ತಾಯಿಸಿ ಸಂಸದ ಗೋವಿಂದ ಕಾರಜೋಳ ಅವರು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. </p>.<p><strong>ಮನವಿಯಲ್ಲಿ ಏನಿತ್ತು? </strong></p><p>* ಸಿರಾ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 4ರ ಸುಧಾರಣೆ.</p>.<p>* ಚಳ್ಳಕೆರೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 150ಎ ಮಾರ್ಗವನ್ನು ಒಂದು ಬಾರಿ ಸುಧಾರಣೆ.</p>.<p>* ಸಿರಾ ಪಟ್ಟಣಕ್ಕೆ ಬೈಪಾಸ್ ನಿರ್ಮಾಣ.</p>.<p>* ಮೊಳಕಾಲ್ಮೂರು ಪಟ್ಟಣಕ್ಕೆ ಬೈಪಾಸ್ ನಿರ್ಮಾಣ.</p>.<p>*ಸಿರಾ ಬೈಪಾಸ್ನ ಎರಡೂ ಬದಿಗಳಲ್ಲಿ 3.90 ಕಿ.ಮೀ. ಉದ್ದದ 2-ಲೇನ್ ಸರ್ವೀಸ್ ರಸ್ತೆಯ ನಿರ್ಮಾಣ.</p>.<p>* ಹಿರಿಯೂರು ತಾಲ್ಲೂಕಿನ ಪತ್ರೆಹಳ್ಳಿಯಲ್ಲಿ ಅಂಡರ್ಪಾಸ್ ನಿರ್ಮಾಣ.</p>.<p>* ತುಮಕೂರು ಜಿಲ್ಲೆಯ ಚಿಕ್ಕನಹಳ್ಳಿ ಬಳಿ ಹೆದ್ದಾರಿ ದುರಸ್ತಿ.</p>.<p>* ಹೊಳಲ್ಕೆರೆಯಿಂದ ಅನಗೋಡು ವರೆಗೆ ಹೆದ್ದಾರಿ ವಿಸ್ತರಣೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>