ಬೀದರ್: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಟಕ ಪ್ರದರ್ಶನ ಮಾಡಿದ್ದ ಆರೋಪದಲ್ಲಿ ಸೆರೆಯಾಗಿದ್ದ ಇಬ್ಬರು ಮಹಿಳೆಯರಿಗೆ ಜಿಲ್ಲಾ ನ್ಯಾಯಾಲಯವು ಜಾಮೀನು ನೀಡಿದೆ.
ಕೇಂದ್ರ ಸರ್ಕಾರದ ಜಾರಿ ಮಾಡಲು ಹೊರಟಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಕ್ಕಳು ಬೀದರ್ನ ಶಾಲೆಯೊಂದರಲ್ಲಿ ನಾಟಕ ಪ್ರದರ್ಶನ ಮಾಡಿದ್ದರು. ಆ ಸಂಬಂಧ ಮಕ್ಕಳ ತಾಯಿ ಮತ್ತು ಶಾಲೆಯ ಪ್ರಾಂಶುಪಾಲರನ್ನು ರಾಜದ್ರೋಹಪ್ರಕರಣದ ಅಡಿಯಲ್ಲಿಪೊಲೀಸರು ಬಂಧಿಸಿದ್ದರು.
Karnataka: Bail has been granted to two women who were arrested in connection with Bidar school play case, in which a school was sealed allegedly after students performed a play against #CitizenshipAmendmentAct & National Register Citizens.