‘ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಗಳಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಕೃಷಿ ವಿರೋಧಿ ನೀತಿಗಳು, ಡಾಲರ್ ಎದುರು ರೂಪಾಯಿ ಅಪಮೌಲ್ಯಗೊಂಡು ಸಾರ್ವಕಾಲಿಕ ಕನಿಷ್ಠ ಮೌಲ್ಯಕ್ಕೆ ಕುಸಿದಿದೆ. ಆದರೆ, ಜನಪ್ರತಿನಿಧಿಗಳು ರಸ್ತೆ, ಚರಂಡಿ ಅಭಿವೃದ್ಧಿಯ ವಿಚಾರ ಬಿಡಿ, ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಕರೆ ನೀಡುತ್ತಿದ್ದಾರೆ’ ಎಂದು ಟೀಕಿಸಿದರು.