ಈ ಕುರಿತಂತೆ ಅಭ್ಯರ್ಥಿ ಸಲ್ಲಿಸಿದ್ದ ಮನವಿಯನ್ನು ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿ ಸಮಿತಿಯ ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್, ಕೆ.ಸೋಮಶೇಖರ್, ಎಸ್.ಸುನಿಲ್ ದತ್ ಯಾದವ್, ಅಶೋಕ್ ಎಸ್.ಕಿಣಗಿ ಮತ್ತು ಎಂ.ನಾಗಪ್ರಸನ್ನ ಅವರು ಮಾನ್ಯ ಮಾಡಿದ್ದು, ಈ ನಿರ್ಧಾರಕ್ಕೆ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಸಮ್ಮತಿ ಸೂಚಿಸಿದ್ದಾರೆ.