‘ಶನಿವಾರ ಮತ್ತು ಭಾನುವಾರ ಸದನಕ್ಕೆ ರಜೆ ಇರುವುದರಿಂದ ಇವತ್ತೇ ಕ್ರಮ ತೆಗೆದುಕೊಳ್ಳಬೇಕು. ಪೈಲಟ್ ಶುಲ್ಕ, ನಿರ್ವಹಣಾ ವೆಚ್ಚವನ್ನು ಸರ್ಕಾರವೇ ನೀಡಿದರೆ ನಾನೇ ಮೋಡ ಬಿತ್ತನೆ ಮಾಡಿಸುತ್ತೇನೆ. ಒಂದು ವೇಳೆ ಅನುದಾನ ಬಿಡುಗಡೆ ಮಾಡುವುದು ಕಷ್ಟವಾದರೆ, ಮುಖ್ಯ ಕಾರ್ಯದರ್ಶಿಯವರು ಅನುಮತಿ ನೀಡಿದರೂ ಸ್ವಂತ ಖರ್ಚಿನಿಂದ ಮೋಡ ಬಿತ್ತನೆ ಮಾಡಿಸುತ್ತೇನೆ. ಈಗಾಗಲೇ ನಮ್ಮ ಜಿಲ್ಲೆಯಲ್ಲಿ ಸ್ವಂತ ಖರ್ಚಿನಿಂದ ಮೋಡ ಬಿತ್ತನೆ ಮಾಡಿಸಿದ್ದೇನೆ’ ಎಂದರು.