ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಬುಧವಾರ ಆಯೋಜಿಸಿದ್ದ ರೈತ ವಿದ್ಯಾನಿಧಿ ಪಡೆದ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ, ರೈತ ವಿದ್ಯಾನಿಧಿಯ ಮೊತ್ತ ಹೆಚ್ಚಿಸಬೇಕು ಎಂಬ ವಿದ್ಯಾರ್ಥಿನಿಯ ಬೇಡಿಕೆಗೆ ಉತ್ತರಿಸಿದ ಅವರು, 'ಈ ವರ್ಷ ಮೊದಲ ಬಾರಿಗೆ ಪ್ರಾರಂಭಿಸಲಾಗಿದ್ದು, ವಿದ್ಯಾರ್ಥಿಗಳ ಫಲಿತಾಂಶ ಗಮನಿಸಿ, ಮೊತ್ತ ಹೆಚ್ಚಳಕ್ಕೆ ಯೋಚಿಸುತ್ತೇನೆ’ ಎಂದರು.