<p><strong>ಹರಿಹರ:</strong> ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದರೆ ಅಭೂತಪೂರ್ವ ಜಯಗಳಿಸುತ್ತಾರೆ. ಕಾಂಗ್ರೆಸ್ ದೂಳಿಪಟವಾಗುವುದಲ್ಲದೇ ಜಿಲ್ಲೆಯ 5 ಸ್ಥಾನಗಳೂ ಜೆಡಿಎಸ್ಗೆ ದೊರಕುತ್ತವೆ. ಹರಿಹರ ಕ್ಷೇತ್ರದಲ್ಲಿ ನನ್ನ ಗೆಲುವೂ ಸುಲಭವಾಗುತ್ತದೆ. ಆದ್ದರಿಂದ ಸಿ.ಎಂ. ಇಬ್ರಾಹಿಂ ಮತ್ತು ಎಚ್.ಡಿ. ಕುಮಾರಸ್ವಾಮಿ ಇದನ್ನು ಘೋಷಣೆ ಮಾಡಬೇಕು’ ಎಂದು ಹರಿಹರ ಮಾಜಿ ಶಾಸಕಎಚ್.ಎಸ್. ಶಿವಶಂಕರ್ ಮನವಿ ಮಾಡಿದರು.</p>.<p>ಪಕ್ಷದ ಜನತಾ ಜಲಧಾರೆ ರಥಯಾತ್ರೆಯ ಅಂಗವಾಗಿ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾವೇಶದಲ್ಲಿ ಅವರು ಈ ರೀತಿಯ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದರೆ ಅಭೂತಪೂರ್ವ ಜಯಗಳಿಸುತ್ತಾರೆ. ಕಾಂಗ್ರೆಸ್ ದೂಳಿಪಟವಾಗುವುದಲ್ಲದೇ ಜಿಲ್ಲೆಯ 5 ಸ್ಥಾನಗಳೂ ಜೆಡಿಎಸ್ಗೆ ದೊರಕುತ್ತವೆ. ಹರಿಹರ ಕ್ಷೇತ್ರದಲ್ಲಿ ನನ್ನ ಗೆಲುವೂ ಸುಲಭವಾಗುತ್ತದೆ. ಆದ್ದರಿಂದ ಸಿ.ಎಂ. ಇಬ್ರಾಹಿಂ ಮತ್ತು ಎಚ್.ಡಿ. ಕುಮಾರಸ್ವಾಮಿ ಇದನ್ನು ಘೋಷಣೆ ಮಾಡಬೇಕು’ ಎಂದು ಹರಿಹರ ಮಾಜಿ ಶಾಸಕಎಚ್.ಎಸ್. ಶಿವಶಂಕರ್ ಮನವಿ ಮಾಡಿದರು.</p>.<p>ಪಕ್ಷದ ಜನತಾ ಜಲಧಾರೆ ರಥಯಾತ್ರೆಯ ಅಂಗವಾಗಿ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾವೇಶದಲ್ಲಿ ಅವರು ಈ ರೀತಿಯ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>