ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯದ ನವಾಜ್ ಎಂಬುವರ ನೇಮಕಕ್ಕೆ ಬಿಜೆಪಿ ವ್ಯಕ್ತಪಡಿಸಿರುವ ಆಕ್ಷೇಪಕ್ಕೆ ಪ್ರತಿಕ್ರಿಯಿಸಿರುವ ಅವರು, ‘ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಏಕೆ ಬಡಿಸಿಕೊಳ್ಳುತ್ತೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ’ ಎಂದಿದ್ದಾರೆ.