‘ಬೀಜ, ಗೊಬ್ಬರ ಕೇಳಿದ ರೈತರ ಮೇಲೆ ಗುಂಡಿಕ್ಕಿದ, ರೈತರ ಸಾಲ ಮನ್ನಾ ಬೇಡಿಕೆಯನ್ನು ನಿರಾಕರಿಸಿದ ಬಿಜೆಪಿ ನಾಯಕರಿಗೆ ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುವ ನೈತಿಕತೆ ಇದೆಯೆ? ಬರಗಾಲದಲ್ಲಿ ರಾಜ್ಯದ ರೈತರಿಗೆ ಕೇಂದ್ರ ಸರ್ಕಾರ ಚಿಕ್ಕಾಸಿನ ಪರಿಹಾರ ನೀಡಿಲ್ಲ. ಆದರೂ ನಾವು ರೈತರ ಮೇಲಿನ ಪ್ರೀತಿಯಿಂದ ಅನೇಕ ಕಾರ್ಯಕ್ರಮ ಅನುಷ್ಠಾನಕ್ಕೆ ತಂದಿದ್ದೇವೆ’ ಎಂದಿದ್ದಾರೆ.