ಬುಧವಾರ, 10 ಡಿಸೆಂಬರ್ 2025
×
ADVERTISEMENT
ADVERTISEMENT

PHOTOS: ದೆಹಲಿಯಲ್ಲಿ ಪ್ರಧಾನಿ ಮೋದಿ, ರಾಜನಾಥ್, ನಿರ್ಮಲಾರನ್ನು ಭೇಟಿಯಾದ ಸಿಎಂ

Published : 3 ಆಗಸ್ಟ್ 2023, 6:57 IST
Last Updated : 3 ಆಗಸ್ಟ್ 2023, 6:57 IST
ಫಾಲೋ ಮಾಡಿ
Comments
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಕ್ಷಣಾ ಸಚಿವರಾದ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಕ್ಷಣಾ ಸಚಿವರಾದ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿ ಮಾಡಿದರು.
ADVERTISEMENT
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಸತ್ ಭವನದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಸತ್ ಭವನದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಸತ್ ಭವನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಸತ್ ಭವನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಸತ್ ಭವನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಸತ್ ಭವನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು.‌ ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ ಕಳುಹಿಸಿ ಲೋಪ ದೋಷ ಸರಿಪಡಿಸುವುದಾಗಿ ಗಡ್ಕರಿ ಅವರು ತಿಳಿಸಿದರು. ಶಿರಾಡಿ ಘಾಟ ಸುರಂಗ ಮಾರ್ಗ ಕುರಿತಾಗಿಯೂ ಮುಖ್ಯಮಂತ್ರಿಗಳು ಸಚಿವರೊಂದಿಗೆ ಮಾತುಕತೆ ನಡೆಸಿದರು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಜರಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು.‌ ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ ಕಳುಹಿಸಿ ಲೋಪ ದೋಷ ಸರಿಪಡಿಸುವುದಾಗಿ ಗಡ್ಕರಿ ಅವರು ತಿಳಿಸಿದರು. ಶಿರಾಡಿ ಘಾಟ ಸುರಂಗ ಮಾರ್ಗ ಕುರಿತಾಗಿಯೂ ಮುಖ್ಯಮಂತ್ರಿಗಳು ಸಚಿವರೊಂದಿಗೆ ಮಾತುಕತೆ ನಡೆಸಿದರು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT