ಅಶೋಕ ಅವರ ಟ್ವೀಟ್ಗೆ ತಮ್ಮ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ‘ಸಾರಿಗೆ ಸಂಸ್ಥೆಗಳಲ್ಲಿ ಎಲೆಕ್ಟ್ರಿಕ್ ಬಸ್ಗಳ ಸೇರ್ಪಡೆಯು ಕೇಂದ್ರ ಸರ್ಕಾರದ ನೀತಿ ಯೋಜನೆಯಂತೆ ಜಾರಿಯಾಗಿದೆ. ಎಲೆಕ್ಟ್ರಿಕ್ ಬಸ್ಗಳನ್ನು ಸಾರಿಗೆ ಸಂಸ್ಥೆಗಳು ನೇರವಾಗಿ ಖರೀದಿಸುವಂತಿಲ್ಲ, ಖಾಸಗಿ ಕಂಪನಿಯವರು ಮಾಲೀಕತ್ವ ಹೊಂದಿರುತ್ತಾರೆ. ಅವರಿಗೆ ಕೇಂದ್ರ ಸರ್ಕಾರವು ನೇರವಾಗಿ ಸಬ್ಸಿಡಿ ನೀಡುತ್ತದೆ ಹಾಗೂ ಚಾಲಕರನ್ನು ನಿಯೋಜಿಸುವ ಕಾರ್ಯವು ಖಾಸಗಿ ಅವರಿಗೆ ನೀಡಲಾಗಿದೆ’ ಎಂದಿದ್ದಾರೆ.