‘ಮೆ.ರಿದನಾಲ್ ವಾಟರ್ ಪ್ಯುರಿಫಯರ್ ಎಂಬ ನಕಲಿ ಸಂಸ್ಥೆ ಹುಟ್ಟುಹಾಕಿ, ಈವರೆಗೆ ₹ 2 ಕೋಟಿಗೂ ಅಧಿಕ ಹಣ ಕಬಳಿಸಿದ್ದನ್ನು ಸಂಗಮೇಶ ಉಪಾಸೆ ಪತ್ತೆ ಮಾಡಿ ಕಾನೂನು ಕ್ರಮಕ್ಕೆ ಮುಂದಾಗಿದ್ದರು. ಅಷ್ಟರಲ್ಲಿ ಅವರನ್ನು ಬೆಂಗಳೂರಿಗೆ ವರ್ಗಾಯಿಸಿ, ಕೇಂದ್ರ ಕಚೇರಿಯಲ್ಲಿ ಕಾನೂನು ವ್ಯವಹಾರಗಳ ಜಂಟಿ ಆಯುಕ್ತರನ್ನಾಗಿ ನಿಯೋಜಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.