ಗುರುವಾರ, 11 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಸದನ ಇರುವುದು ಜನರ ಒಳಿತಿಗಾಗಿ: ಕಾಮನ್‌ವೆಲ್ತ್‌ ಸಂಸದೀಯ ಸಂಘ

Published : 11 ಸೆಪ್ಟೆಂಬರ್ 2025, 16:20 IST
Last Updated : 11 ಸೆಪ್ಟೆಂಬರ್ 2025, 16:20 IST
ಫಾಲೋ ಮಾಡಿ
Comments
‘ಸದನದ ಗೌರವ ಕುಂದುತ್ತಿದೆ’
‘ಪ್ರಜಾಪ್ರಭುತ್ವದಲ್ಲಿ ಸದನಕ್ಕೆ ಮಹತ್ವದ ಸ್ಥಾನವಿದೆ. ಆದರೆ ಈಚಿನ ದಿನಗಳಲ್ಲಿ ಸದನದ ಗೌರವ ಕುಗ್ಗುತ್ತಿದೆ. ರಾಜಕೀಯ ಆರೋಪ–ಪ್ರತ್ಯಾರೋಪಗಳಿಗೆ ಸದನ ಸೀಮಿತವಾಗುತ್ತಿದೆ’ ಎಂದು ಓಂ ಬಿರ್ಲಾ ಬೇಸರ ವ್ಯಕ್ತಪಡಿಸಿದರು. ‘ಸದನದ ಗೌರವವನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೂ ಇದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT