<p>ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ, ಶಿವಪುರ ಧ್ವಜ ಸತ್ಯಾಗ್ರಹದ ಮೂಲಕ ದೇಶಕ್ಕೇ ಹೋರಾಟ ಮತ್ತು ಸಾಮರಸ್ಯದ ಸಂದೇಶ ಸಾರಿದ್ದ ಮದ್ದೂರಿನ ಹಿಂದೂ–ಮುಸ್ಲಿಮರು ಸದ್ಯ ಕೋಮು ಸಂಘರ್ಷದ ಕಿಚ್ಚಿಗೆ ತುತ್ತಾಗುತ್ತಿದ್ದಾರೆ. ದಶಕಗಳಿಂದ ಇಲ್ಲಿ ನೆಲೆಯೂರಿದ್ದ ಶಾಂತಿ–ಸೌಹಾರ್ದಕ್ಕೆ ಈಗೀಗ ಧಕ್ಕೆ ಬರುತ್ತಿರುವುದೇಕೆ ? ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಾಟೆಯ ಹಿನ್ನೆಲೆ ಏನು ? ಸ್ಥಳೀಯರು ಏನಂತಾರೆ ? ರಾಜಕೀಯ ಮಹತ್ವಾಕಾಂಕ್ಷೆಗಳು ಈ ಘಟನೆಯ ಲಾಭವನ್ನು ಪಡೆದುಕೊಳ್ಳುತ್ತಿರುವುದು ಹೇಗೆ ಎಂಬುದರ ಗ್ರೌಂಡ್ ರಿಪೋರ್ಟ್ ಈ ವಿಡಿಯೊ. <br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>