‘ಕಾಂಗ್ರೆಸ್ ಪಕ್ಷ ನಾಯಕತ್ವ ಇಲ್ಲದೆ ದಿವಾಳಿಯ ಅಂಚಿನಲ್ಲಿದೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದ ಕಾಂಗ್ರೆಸ್ನಲ್ಲಿ ಶಾಸಕರು, ಸಚಿವರು ತಮ್ಮ ಹೇಳಿಕೆಗಳ ಮೂಲಕ ಪ್ರಚಾರಕ್ಕಾಗಿ ಅಡ್ಡ ದಾರಿಯಲ್ಲಿ ಮತ ಕೇಳಲು ಹೊರಟಿದ್ದಾರೆ. ಪ್ರಜ್ವಲ್ ಪ್ರಕರಣ ಮುಂದೆ ಇಟ್ಟುಕೊಂಡು ಸ್ತ್ರೀ ಸಮುದಾಯಕ್ಕೆ ಅವಮಾನವಾಗುವ ರೀತಿಯ ಹೇಳಿಕೆ ಕೊಡುತ್ತಿದ್ದಾರೆ’ ಎಂದು ದೂರಿದರು.