ಭಾನುವಾರ, 19 ಅಕ್ಟೋಬರ್ 2025
×
ADVERTISEMENT
ADVERTISEMENT

ದೇವೇಗೌಡರೇ ನಿಮ್ಮ ಸಂಖ್ಯೆ ಈಗೆಷ್ಟು: ಸಿದ್ದರಾಮಯ್ಯ

ಮೋದಿ ಎದುರು ನಡಗುವ ಎಚ್‌ಡಿಕೆ, ಜೋಶಿ, ಬೊಮ್ಮಾಯಿ: ಸಿ.ಎಂ ಲೇವಡಿ
Published : 20 ಜುಲೈ 2025, 0:30 IST
Last Updated : 20 ಜುಲೈ 2025, 0:30 IST
ಫಾಲೋ ಮಾಡಿ
Comments
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡ ಜನಸ್ತೋಮ – –ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡ ಜನಸ್ತೋಮ – –ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.
ಯಾವುದೇ ಯೋಜನೆ ಬಂದರೂ‌ ಸಿದ್ದರಾಮಯ್ಯ ಮೊದಲ ಆದ್ಯತೆ‌ ಕೊಡುವುದು ತವರು ಮೈಸೂರಿಗೆ. ಹಣಕಾಸು ಸಚಿವರಾಗಿ ಅವರು ಹೆಚ್ಚು ಅನುದಾನ ನೀಡಿದ್ದಾರೆ. ಬಿಜೆಪಿಯವರು ಬರೀ ಟೀಕಾಚಾರ್ಯರು
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ
ಸಿದ್ದರಾಮಯ್ಯ ಹೋರಾಟದ ರಾಜಕೀಯದ ಮೂಲಕ ಸಮ ಸಮಾಜ ನಿರ್ಮಾಣ ಮಾಡುತ್ತಿದ್ದು ಅದಕ್ಕೆ ಪ್ರೇರಣೆಯಾಗಿ ಕಾಂಗ್ರೆಸ್ ಸರ್ಕಾರ ನಿಂತಿದೆ
ಡಾ.ಎಚ್.ಸಿ. ಮಹದೇವಪ್ಪ ಜಿಲ್ಲಾ ಉಸ್ತುವಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT