40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ @INCKarnataka ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ.
ತಿಂಗಳು ತಿಂಗಳು ಸರಿಯಾದ ಸಮಯಕ್ಕೆ ಗೃಹಲಕ್ಷ್ಮಿ ಹಣವನ್ನ ಅಕೌಂಟ್ ಗೆ ಹಾಕಲು ಅದೇನು ಸಂಬಳಾನಾ ಅಂತ ಉಡಾಫೆ ಮಾತಾಡಿ ಮಹಿಳೆಯರ ಸ್ವಾಭಿಮಾನಕ್ಕೆ ಪೆಟ್ಟು ಕೊಟ್ಟಿದ್ದ ಇಂಧನ ಸಚಿವ @thekjgeorge ಅವರು ಈಗ ಗೃಹಜ್ಯೋತಿ ಗ್ಯಾರೆಂಟಿ ಯೋಜನೆ ಜಾರಿಯಲ್ಲಿ ಚೌಕಾಸಿ ಮಾಡುತ್ತಿದ್ದಾರೆ.