“ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬಂದರೂ ಸಾಧ್ಯವಿಲ್ಲ“ ಎಂದಿದ್ದೀರಿ.
ನಿಮ್ಮನ್ನು ಬಂಧಿಸಲು ನೂರು ಸಿದ್ದರಾಮಯ್ಯನವರು ಬೇಕಿಲ್ಲ, ಒಬ್ಬ ಸಿದ್ದರಾಮಯ್ಯನವರೂ ಬೇಕಿಲ್ಲ.@hd_kumaraswamy ಅವರು ಕರ್ನಾಟಕದ ಪೊಲೀಸರ ಸಾಮರ್ಥ್ಯಕ್ಕೆ ಸವಾಲು ಹಾಕುತ್ತಿದ್ದಾರಾ ಅಥವಾ ಕಾನೂನನ್ನು ಪ್ರಶ್ನೆ…
ಗಣಿ ಹಗರಣದಲ್ಲಿ 550 ಎಕರೆ ಭೂಮಿ ಭಗೆಯಲು ನಿಯಮಗಳನ್ನು ಗಾಳಿಗೆ ತೂರಿದ @hd_kumaraswamy ಅವರನ್ನು ಅಗತ್ಯ ಬಿದ್ದರೆ, ಬಂಧಿಸಲೇಬೇಕಾದ ಸನ್ನಿವೇಶ ಸೃಷ್ಟಿಯಾದರೆ ಬಂಧಿಸಲು ನಮ್ಮ ಸರ್ಕಾರ ಹಿಂದೇಟು ಹಾಕುವುದಿಲ್ಲ.
ಕಾನೂನು ಪಾಲನೆ ಮಾಡುವುದರಲ್ಲಿ, ನಿಷ್ಪಕ್ಷಪಾತ ತನಿಖೆ ನಡೆಸುವುದರಲ್ಲಿ ನಮ್ಮ ಸರ್ಕಾರ ಲೋಪವಾಗಲು ಬಿಡುವುದಿಲ್ಲ.