ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

Breaking News | ಐದೂ ಗ್ಯಾರಂಟಿಗಳ ಜಾರಿಗೆ ಸರ್ಕಾರ ನಿರ್ಧಾರ: ಸಿಎಂ
LIVE

Published : 2 ಜೂನ್ 2023, 9:15 IST
Last Updated : 2 ಜೂನ್ 2023, 10:04 IST
ಫಾಲೋ ಮಾಡಿ
10:0402 Jun 2023

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಜಾರಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಳಿಗ್ಗೆಯಿಂದ ನಡೆದ ಸುದೀರ್ಘ ಸಚಿವ ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದ್ದಾರೆ.

09:5502 Jun 2023

2022-23ರಲ್ಲಿ ಪದವಿ ಪಡೆದವರಿಗೆ ತಿಂಗಳಿಗೆ ₹3000, 24 ತಿಂಗಳವರೆಗೆ ಕೆಲಸ ಸಿಗದಿದ್ದರೆ ಈ ಸೌಲಭ್ಯ ಅನ್ವಯ.

09:4702 Jun 2023

ಜೂನ್ 11ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಸಿದ್ದರಾಮಯ್ಯ                  ಜೂನ್ 11ರಿಂದ ಶಕ್ತಿ ಯೋಜನೆ ಜಾರಿ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ. ಎಸಿ, ಸ್ಲೀಪರ್, ನಾನ್ ಎಸಿ ಸ್ಲೀಪರ್ ಬಸ್‌ಗಳಿಗೆ ಅನ್ವಯವಾಗುವುದಿಲ್ಲ.                                            

09:3902 Jun 2023

ಮೂರನೇ ಗ್ಯಾರಂಟಿಯಾಗಿ ‘ಅನ್ನ ಭಾಗ್ಯ‘ಯೋಜನೆ ಘೋಷಣೆ: BPL ಕುಟುಂಬಗಳಿಗೆ ಮಾಸಿಕ 10 ಕೆ.ಜಿ ಅಕ್ಕಿ

09:3002 Jun 2023

ಎರಡನೇ ಯೋಜನೆಯಾಗಿ ‘ಗೃಹಲಕ್ಷ್ಮೀ‘ ಯೋಜನೆ ಘೋಷಣೆ

09:2202 Jun 2023

ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ‘ ಯೋಜನೆ ಜಾರಿ

09:2002 Jun 2023
09:1702 Jun 2023
09:1502 Jun 2023

ಗ್ಯಾರಂಟಿ ಯೋಜನೆ ಘೋಷಣೆ ಬಗ್ಗೆ ಸಿಎಂ, ಡಿಸಿಎಂ ಸುದ್ದಿಗೋಷ್ಠಿ

ADVERTISEMENT
ADVERTISEMENT