ಆಗಸ್ಟ್ 15 ರಿಂದ ಗೃಹಲಕ್ಷ್ಮಿ ಯೋಜನೆ ಜಾರಿ: ಸಿದ್ದರಾಮಯ್ಯ
ಯೋಜನೆಗೆ ನೋಂದಾಯಿಸಲು 1 ತಿಂಗಳ ಕಾಲಾವಕಾಶ. ಆಧಾರ್, ಬ್ಯಾಂಕ್ ಪಾಸ್ಬುಕ್ ದಾಖಲೆಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
ಎಪಿಎಲ್, ಬಿಪಿಎಲ್ ವ್ಯತ್ಯಾಸ ಇಲ್ಲದೆ, ಮನೆಯ ಯಜಮಾನಿಗೆ ಮಾಸಿಕ ₹2000
ಯೋಜನೆಯ ಲಾಭ ಪಡೆಯಲು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ
ಎಲ್ಲಾ ರೀತಿಯ ಮಾಸಾಶನ (ಅಂಕವಿಕಲರು, ವಿಧವೆಯರು, ಹಿರಿಯ ನಾಗರಿಕರು) ಪಡೆಯುವ ಮನೆಯೊಡತಿಗೂ ಯೋಜನೆ ಅನ್ವಯ: ಸಿದ್ದರಾಮಯ್ಯ
ಮೊದಲ ಗ್ಯಾರಂಟಿಯಾಗಿ ಗೃಹ ಜ್ಯೋತಿ ಯೋಜನೆ ಜಾರಿ: ಸಿದ್ದರಾಮಯ್ಯ ಹೇಳಿಕೆ
12 ತಿಂಗಳ ಸರಾಸರಿ ಪಡೆದುಕೊಂಡು ಅದರ ಮೇಲೆ ಶೇ 10 ರಷ್ಟು ವಿದ್ಯುತ್ ಉಚಿತ
200 ಯೂನಿಟ್ ವರೆಗೆ ವಿದ್ಯುತ್ ಉಚಿತ
ಈ ಹಿಂದಿನ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿ ಮಾಡಬೇಕು: ಸಿದ್ದರಾಮಯ್ಯ
ಯಾವುದೇ ಜಾತಿ, ಧರ್ಮಗಳ ತಾರತಮ್ಯ ಇಲ್ಲದೇ ಗ್ಯಾರಂಟಿ ಯೋಜನೆ ಜಾರಿ ಎಂದ ಸಿದ್ದರಾಮಯ್ಯ
ಈ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ
ನಾವು ನುಡಿದಂತೆ ನಡೆಯುತ್ತೇವೆ. ದೇಶಕ್ಕೆ ಗ್ಯಾರಂಟಿ ಯೋಜನೆಗಳ ಬಗ್ಗೆ ಘೋಷಣೆ ಮಾಡುತ್ತೇವೆ: ಡಿ.ಕೆ ಶಿವಕುಮಾರ್
ಸುದೀರ್ಘ ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಸುದ್ದಿಗೋಷ್ಠಿ