<p><strong>ಬೆಂಗಳೂರು:</strong> ಶಾಸಕ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ, ಮಾಜಿ ಶಾಸಕ ಎನ್. ಸಂಪಂಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಅಗಾ ಸುಲ್ತಾನ್, ಎಂ.ಎ. ಗಫೂರ್, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್ ಸೇರಿದಂತೆ ಒಟ್ಟು 39 ಮಂದಿಗೆ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಹೈಕಮಾಂಡ್ ಕರುಣಿಸಿದೆ.</p>.<p>ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಬುಧವಾರ ಪಟ್ಟಿ ಪ್ರಕಟಿಸಿದ್ದಾರೆ.</p>.<p>ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಆರೋಪದ ಮೇಲೆ ಶಾಸಕ ವಿನಯ್ ಕುಲಕರ್ಣಿ ಜೈಲಿನಲ್ಲಿರುವ ಕಾರಣಕ್ಕೆ ಅವರ ಪತ್ನಿಗೆ ವಿನಯ್ ಅವರು ನಿಭಾಯಿಸುತ್ತಿದ್ದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಚರ್ಚೆ ನಡೆಸಿ ಪಟ್ಟಿ ಅಂತಿಮಗೊಳಿಸಿ ಕೆ.ಸಿ. ವೇಣುಗೋಪಾಲ್ ಅವರಿಗೆ ಸಲ್ಲಿಸಿದ್ದರು. ಅವರು ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಟ್ಟಿ ರವಾನಿಸಿದ್ದರು.</p>.<p>ಖರ್ಗೆ ಅವರಿಂದ ಅನುಮೋದನೆ ಪಡೆದ ಪಟ್ಟಿಯನ್ನು ಕೆ.ಸಿ. ವೇಣುಗೋಪಾಲ್ ಅವರು ಮುಖ್ಯಮಂತ್ರಿಗೆ ರವಾನಿಸಿದ್ದಾರೆ. ಬಿಹಾರ ಪ್ರವಾಸದಿಂದ ಮುಖ್ಯಮಂತ್ರಿ ಹಿಂದಿರುಗಿದ ತಕ್ಷಣ ಅವರ ಸೂಚನೆಯಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ನೇಮಕಾತಿ ಆದೇಶ ಹೊರಡಿಸಲಿದೆ.</p>.<p><strong>ನಿಗಮ– ಮಂಡಳಿ ನೇಮಕ ಪಟ್ಟಿ</strong></p>.<p>ಶಿವಲೀಲಾ ಕುಲಕರ್ಣಿ; ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ</p>.<p>ಪಿ. ರಘು; ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗ</p>.<p>ಅರುಣ್ ಪಾಟೀಲ್; ಕರ್ನಾಟಕ ವಾಯವ್ಯ ರಸ್ತೆ ಸಾರಿಗೆ ನಿಗಮ</p>.<p>ವಡ್ನಾಳ್ ಜಗದೀಶ್; ಕರ್ನಾಟಕ ಜೀವವೈವಿಧ್ಯ ಮಂಡಳಿ</p>.<p>ಮುರಳಿ ಅಶೋಕ್; ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ</p>.<p>ಡಾ. ಮೂರ್ತಿ; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ</p>.<p>ಕರ್ನಲ್ ಮಲ್ಲಿಕಾರ್ಜುನ್; ಮಾಜಿ ಸೈನಿಕರ ಕಲ್ಯಾಣ ಮಂಡಳಿ</p>.<p>ಡಾ. ಬಿ. ಸಿ. ಮುದ್ದು ಗಂಗಾಧರ್; ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ</p>.<p>ಶಾಲೆಟ್ ಪಿಂಟೊ; ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ</p>.<p>ಮರಿಯೋಜಿ ರಾವ್; ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ</p>.<p>ಎಂ.ಎ. ಗಫೂರ್; ಕರಾವಳಿ ಅಭಿವೃದ್ಧಿ ಪ್ರಾಧಿಕಾರ</p>.<p>ಕೆ. ಹರೀಶ್ ಕುಮಾರ್; ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ<br></p>.<p>ಎನ್. ಸಂಪಂಗಿ: ಕರ್ನಾಟಕ ಗೋದಾಮು ನಿಗಮ</p>.<p>ವೈ. ಸಯೀದ್ ಅಹಮದ್;ದೇವರಾಜ್ ಅರಸ್ ಟ್ರಕ್ ಟರ್ಮಿನಲ್</p>.<p>ಮಹೇಶ್;ಕಾಡುಗೊಲ್ಲ ಅಭಿವೃದ್ಧಿ ನಿಗಮ</p>.<p>ಮಂಜಪ್ಪ; ಬಯಲು ಸೀಮೆ ಅಭಿವೃದ್ಧಿ ಮಂಡಳಿ</p>.<p>ಧರ್ಮಣ್ಣ ಉಪ್ಪಾರ; ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ</p>.<p>ಅಗಾ ಸುಲ್ತಾನ್; ಕೇಂದ್ರ ಪರಿಹಾರ ಸಮಿತಿ</p>.<p>ಎಸ್. ಜಿ. ನಂಜಯ್ಯನ ಮಠ; ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ</p>.<p>ಆಂಜನಪ್ಪ: ಕರ್ನಾಟಕ ಬೀಜ ಅಭಿವೃದ್ಧಿ ನಿಗಮ ನಿಯಮಿತ</p>.<p>ನೀಲಕಂಠ ಮುಲ್ಗೆ; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ</p>.<p>ಬಾಬು ಹೊನ್ನ ನಾಯ್ಕ್; ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಕಾಡಾ)</p>.<p>ಯುವರಾಜ್ ಕದಂ; ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಮಲಪ್ರಭಾ ಮತ್ತು ಘಟಪ್ರಭಾ ಯೋಜನೆಗಳು (ಕಾಡಾ), ಬೆಳಗಾವಿ</p>.<p>ಜಮಾದಾರ್ ಅನಿಲ್ ಕುಮಾರ್; ಕರ್ನಾಟಕ ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ, ಕಲಬುರಗಿ</p>.<p>ಪ್ರವೀಣ್ ಹರ್ವಾಲ್; ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ</p>.<p>ಮಂಜುನಾಥ್ ಪೂಜಾರಿ; ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ</p>.<p>ಸೈಯದ್ ಮೆಹಮೂದ್ ಚಿಸ್ತಿ; ಕರ್ನಾಟಕ ರಾಜ್ಯ ದ್ವಿದಳ ಧಾನ್ಯಗಳ ಅಭಿವೃದ್ಧಿ ಮಂಡಳಿ</p>.<p>ಎಂ. ಎಸ್. ಮುತ್ತುರಾಜ್;ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ</p>.<p>ನಂಜಪ್ಪ; ಕರ್ನಾಟಕ ಮಡಿವಾಲ ಮಾಚಿ ದೇವ ಅಭಿವೃದ್ಧಿ ನಿಗಮ</p>.<p>ವಿಶ್ವಾಸ ದಾಸ್; ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ</p>.<p>ಆರ್. ಸತ್ಯನಾರಾಯಣ; ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ</p>.<p>ಗಂಗಾಧರ್; ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿ</p>.<p>ಶಿವಪ್ಪ; ಹಾಸನ ನಗರಾಭಿವೃದ್ಧಿ ಪ್ರಾಧಿಕಾರ</p>.<p>ಬಿ.ಎಸ್. ಕವಲಗಿ; ಕರ್ನಾಟಕ ರಾಜ್ಯ ಸುಣ್ಣ ಅಭಿವೃದ್ಧಿ ಮಂಡಳಿ</p>.<p>ಶ್ರೀನಿವಾಸ ವೇಲು; ಕುಂಬಾರ ಅಭಿವೃದ್ಧಿ ನಿಗಮ</p>.<p>ಟಿ.ಎಂ. ಶಾಹೀದ್ ತಕ್ಕಿಲ್; ಕರ್ನಾಟಕ ರಾಜ್ಯ ಕನಿಷ್ಠ ವೇತನ ಮಂಡಳಿ</p>.<p>ಚೇತನ್ ಕೆ. ಗೌಡ; ಕರ್ನಾಟಕ ಸ್ಟೇಟ್ ಕೈಮಗ್ಗ ಮೂಲ ಸೌಲಭ್ಯ (ಪವರ್ ಲೂಮ್ಸ್) ಮಂಡಳಿ</p>.<p>ಶರಣಪ್ಪ ಸಾರದ್ಪುರ್; ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ಮಂಡಳಿ</p>.<p>ಲಾವಣ್ಯ ಬಲ್ಲಾಳ್ ಜೈನ್; ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣೀಕರಣ ಏಜೆನ್ಸಿ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಾಸಕ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ, ಮಾಜಿ ಶಾಸಕ ಎನ್. ಸಂಪಂಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಅಗಾ ಸುಲ್ತಾನ್, ಎಂ.ಎ. ಗಫೂರ್, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್ ಸೇರಿದಂತೆ ಒಟ್ಟು 39 ಮಂದಿಗೆ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಹೈಕಮಾಂಡ್ ಕರುಣಿಸಿದೆ.</p>.<p>ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಬುಧವಾರ ಪಟ್ಟಿ ಪ್ರಕಟಿಸಿದ್ದಾರೆ.</p>.<p>ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಆರೋಪದ ಮೇಲೆ ಶಾಸಕ ವಿನಯ್ ಕುಲಕರ್ಣಿ ಜೈಲಿನಲ್ಲಿರುವ ಕಾರಣಕ್ಕೆ ಅವರ ಪತ್ನಿಗೆ ವಿನಯ್ ಅವರು ನಿಭಾಯಿಸುತ್ತಿದ್ದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಚರ್ಚೆ ನಡೆಸಿ ಪಟ್ಟಿ ಅಂತಿಮಗೊಳಿಸಿ ಕೆ.ಸಿ. ವೇಣುಗೋಪಾಲ್ ಅವರಿಗೆ ಸಲ್ಲಿಸಿದ್ದರು. ಅವರು ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಟ್ಟಿ ರವಾನಿಸಿದ್ದರು.</p>.<p>ಖರ್ಗೆ ಅವರಿಂದ ಅನುಮೋದನೆ ಪಡೆದ ಪಟ್ಟಿಯನ್ನು ಕೆ.ಸಿ. ವೇಣುಗೋಪಾಲ್ ಅವರು ಮುಖ್ಯಮಂತ್ರಿಗೆ ರವಾನಿಸಿದ್ದಾರೆ. ಬಿಹಾರ ಪ್ರವಾಸದಿಂದ ಮುಖ್ಯಮಂತ್ರಿ ಹಿಂದಿರುಗಿದ ತಕ್ಷಣ ಅವರ ಸೂಚನೆಯಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ನೇಮಕಾತಿ ಆದೇಶ ಹೊರಡಿಸಲಿದೆ.</p>.<p><strong>ನಿಗಮ– ಮಂಡಳಿ ನೇಮಕ ಪಟ್ಟಿ</strong></p>.<p>ಶಿವಲೀಲಾ ಕುಲಕರ್ಣಿ; ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ</p>.<p>ಪಿ. ರಘು; ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗ</p>.<p>ಅರುಣ್ ಪಾಟೀಲ್; ಕರ್ನಾಟಕ ವಾಯವ್ಯ ರಸ್ತೆ ಸಾರಿಗೆ ನಿಗಮ</p>.<p>ವಡ್ನಾಳ್ ಜಗದೀಶ್; ಕರ್ನಾಟಕ ಜೀವವೈವಿಧ್ಯ ಮಂಡಳಿ</p>.<p>ಮುರಳಿ ಅಶೋಕ್; ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ</p>.<p>ಡಾ. ಮೂರ್ತಿ; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ</p>.<p>ಕರ್ನಲ್ ಮಲ್ಲಿಕಾರ್ಜುನ್; ಮಾಜಿ ಸೈನಿಕರ ಕಲ್ಯಾಣ ಮಂಡಳಿ</p>.<p>ಡಾ. ಬಿ. ಸಿ. ಮುದ್ದು ಗಂಗಾಧರ್; ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ</p>.<p>ಶಾಲೆಟ್ ಪಿಂಟೊ; ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ</p>.<p>ಮರಿಯೋಜಿ ರಾವ್; ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ</p>.<p>ಎಂ.ಎ. ಗಫೂರ್; ಕರಾವಳಿ ಅಭಿವೃದ್ಧಿ ಪ್ರಾಧಿಕಾರ</p>.<p>ಕೆ. ಹರೀಶ್ ಕುಮಾರ್; ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ<br></p>.<p>ಎನ್. ಸಂಪಂಗಿ: ಕರ್ನಾಟಕ ಗೋದಾಮು ನಿಗಮ</p>.<p>ವೈ. ಸಯೀದ್ ಅಹಮದ್;ದೇವರಾಜ್ ಅರಸ್ ಟ್ರಕ್ ಟರ್ಮಿನಲ್</p>.<p>ಮಹೇಶ್;ಕಾಡುಗೊಲ್ಲ ಅಭಿವೃದ್ಧಿ ನಿಗಮ</p>.<p>ಮಂಜಪ್ಪ; ಬಯಲು ಸೀಮೆ ಅಭಿವೃದ್ಧಿ ಮಂಡಳಿ</p>.<p>ಧರ್ಮಣ್ಣ ಉಪ್ಪಾರ; ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ</p>.<p>ಅಗಾ ಸುಲ್ತಾನ್; ಕೇಂದ್ರ ಪರಿಹಾರ ಸಮಿತಿ</p>.<p>ಎಸ್. ಜಿ. ನಂಜಯ್ಯನ ಮಠ; ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ</p>.<p>ಆಂಜನಪ್ಪ: ಕರ್ನಾಟಕ ಬೀಜ ಅಭಿವೃದ್ಧಿ ನಿಗಮ ನಿಯಮಿತ</p>.<p>ನೀಲಕಂಠ ಮುಲ್ಗೆ; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ</p>.<p>ಬಾಬು ಹೊನ್ನ ನಾಯ್ಕ್; ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಕಾಡಾ)</p>.<p>ಯುವರಾಜ್ ಕದಂ; ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಮಲಪ್ರಭಾ ಮತ್ತು ಘಟಪ್ರಭಾ ಯೋಜನೆಗಳು (ಕಾಡಾ), ಬೆಳಗಾವಿ</p>.<p>ಜಮಾದಾರ್ ಅನಿಲ್ ಕುಮಾರ್; ಕರ್ನಾಟಕ ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ, ಕಲಬುರಗಿ</p>.<p>ಪ್ರವೀಣ್ ಹರ್ವಾಲ್; ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ</p>.<p>ಮಂಜುನಾಥ್ ಪೂಜಾರಿ; ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ</p>.<p>ಸೈಯದ್ ಮೆಹಮೂದ್ ಚಿಸ್ತಿ; ಕರ್ನಾಟಕ ರಾಜ್ಯ ದ್ವಿದಳ ಧಾನ್ಯಗಳ ಅಭಿವೃದ್ಧಿ ಮಂಡಳಿ</p>.<p>ಎಂ. ಎಸ್. ಮುತ್ತುರಾಜ್;ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ</p>.<p>ನಂಜಪ್ಪ; ಕರ್ನಾಟಕ ಮಡಿವಾಲ ಮಾಚಿ ದೇವ ಅಭಿವೃದ್ಧಿ ನಿಗಮ</p>.<p>ವಿಶ್ವಾಸ ದಾಸ್; ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ</p>.<p>ಆರ್. ಸತ್ಯನಾರಾಯಣ; ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ</p>.<p>ಗಂಗಾಧರ್; ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿ</p>.<p>ಶಿವಪ್ಪ; ಹಾಸನ ನಗರಾಭಿವೃದ್ಧಿ ಪ್ರಾಧಿಕಾರ</p>.<p>ಬಿ.ಎಸ್. ಕವಲಗಿ; ಕರ್ನಾಟಕ ರಾಜ್ಯ ಸುಣ್ಣ ಅಭಿವೃದ್ಧಿ ಮಂಡಳಿ</p>.<p>ಶ್ರೀನಿವಾಸ ವೇಲು; ಕುಂಬಾರ ಅಭಿವೃದ್ಧಿ ನಿಗಮ</p>.<p>ಟಿ.ಎಂ. ಶಾಹೀದ್ ತಕ್ಕಿಲ್; ಕರ್ನಾಟಕ ರಾಜ್ಯ ಕನಿಷ್ಠ ವೇತನ ಮಂಡಳಿ</p>.<p>ಚೇತನ್ ಕೆ. ಗೌಡ; ಕರ್ನಾಟಕ ಸ್ಟೇಟ್ ಕೈಮಗ್ಗ ಮೂಲ ಸೌಲಭ್ಯ (ಪವರ್ ಲೂಮ್ಸ್) ಮಂಡಳಿ</p>.<p>ಶರಣಪ್ಪ ಸಾರದ್ಪುರ್; ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ಮಂಡಳಿ</p>.<p>ಲಾವಣ್ಯ ಬಲ್ಲಾಳ್ ಜೈನ್; ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣೀಕರಣ ಏಜೆನ್ಸಿ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>