ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ರಾಜ್ಯ ಕಾಂಗ್ರೆಸ್ ಘಟಕ, ‘ನಿಖಿಲ್ ಎಲ್ಲಿದೀಯಪ್ಪಾ’ ಎಂದಿದ್ದಾಯ್ತು. ಈಗ ಬ್ರದರ್ ಸ್ವಾಮಿಗಳು ‘ಪ್ರಜ್ವಲ್ ಎಲ್ಲಿದೀಯಪ್ಪಾ’ ಎನ್ನುತ್ತಿದ್ದಾರೆ ಎಂದು ಬರೆದುಕೊಂಡಿದೆ.
ಮಾಧ್ಯಮಗಳ ಮುಂದೆ ನಾಟಕ ಆಡುವ ಬ್ರದರ್ ಸ್ವಾಮಿಗಳಿಗೆ ಪ್ರಜ್ವಲ್ ಎಲ್ಲಿದ್ದಾನೆ, ಯಾರ ಸಖ್ಯದಲ್ಲಿದ್ದಾನೆ ಎಂಬ ಮಾಹಿತಿ ತಿಳಿದಿಲ್ಲವೇ ಎಂದು ಪ್ರಶ್ನಿಸಿದೆ.