‘ಕಾಂಗ್ರೆಸ್ ಸೇರಿದವರು ಕಾಂಗ್ರೆಸ್ಸಿ ಗರು. ವಲಸಿಗ, ಮೂಲ ಎನ್ನುವುದು ಇಲ್ಲ. ದಲಿತ ಮುಖ್ಯಮಂತ್ರಿ ಕೂಗು ಸದ್ಯಕ್ಕೆ ಅಪ್ರಸ್ತುತ. ಕೆ.ಎಚ್. ಮುನಿಯಪ್ಪ, ಜಿ. ಪರಮೇಶ್ವರ ಪಕ್ಷದ ನಿಷ್ಠರು. ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳುತ್ತದೆ’ ಎಂದೂ ಅವರು ತಿಳಿಸಿದರು.