ನಮ್ಮ ಪಕ್ಷದಲ್ಲಿ ಕಿತ್ತಾಟ ಇಲ್ಲ. ಆಂತರಿಕ ಪ್ರಜಾಪ್ರಭುತ್ವ ಇದೆ. ಅದರಂತೆ ಮುಕ್ತವಾಗಿ ಮಾತನಾಡುತ್ತೇನೆ. ಬಿಜೆಪಿ ನಾಯಕರ ಹಾಗೆ ನಾಗ್ಪುರದಿಂದ ನಿರ್ದೇಶನ ತೆಗೆದುಕೊಂಡು ಮಾತನಾಡುವುದಿಲ್ಲ
-ಬಿ.ಕೆ. ಹರಿಪ್ರಸಾದ್, ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ
ಹರಿಪ್ರಸಾದ್ ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ಹೇಳಿದ್ದಾರೆ. ಅವರ ಹೇಳಿಕೆಯನ್ನು ಹೈಕಮಾಂಡ್ ಕೂಡ ಗಮನಿಸಿದೆ.