ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಸಿದ್ದರಾಮಯ್ಯ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ: ‘ಕೈ’ ಪಾಳಯದಲ್ಲಿ ಚರ್ಚೆ

Published : 11 ಸೆಪ್ಟೆಂಬರ್ 2023, 23:30 IST
Last Updated : 11 ಸೆಪ್ಟೆಂಬರ್ 2023, 23:30 IST
ಫಾಲೋ ಮಾಡಿ
Comments
ನಮ್ಮ ಪಕ್ಷದಲ್ಲಿ ಕಿತ್ತಾಟ ಇಲ್ಲ. ಆಂತರಿಕ ಪ್ರಜಾಪ್ರಭುತ್ವ ಇದೆ. ಅದರಂತೆ ಮುಕ್ತವಾಗಿ ಮಾತನಾಡುತ್ತೇನೆ. ಬಿಜೆಪಿ ನಾಯಕರ ಹಾಗೆ ನಾಗ್ಪುರದಿಂದ ನಿರ್ದೇಶನ ತೆಗೆದುಕೊಂಡು ಮಾತನಾಡುವುದಿಲ್ಲ
-ಬಿ.ಕೆ. ಹರಿಪ್ರಸಾದ್‌, ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ
ಹರಿಪ್ರಸಾದ್‌ ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ಹೇಳಿದ್ದಾರೆ. ಅವರ ಹೇಳಿಕೆಯನ್ನು ಹೈಕಮಾಂಡ್ ಕೂಡ ಗಮನಿಸಿದೆ.
-ಜಿ. ಪರಮೇಶ್ವರ, ಗೃಹ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT