‘ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದಲ್ಲಿನ ನನ್ನ ವಿರುದ್ಧದ ಪ್ರಕರಣಗಳು ರಾಜಕೀಯ ಪ್ರೇರಿತವಾದವು. ಬಿಜೆಪಿ ದ್ವೇಷದ, ಪ್ರತಿಕಾರದ ರಾಜಕಾರಣಕ್ಕೆ ನಾನು ಬಲಿಪಶುವಾಗಿದ್ದೇನೆ. ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಇದರಿಂದ ನಿರಾಶರಾಗಬೇಕಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ,’ ಎಂದು ಅವರು ಟ್ವಿಟರ್ನಲ್ಲಿ ಹೇಳಿದ್ದಾರೆ.