ನಗರದ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ಬುಧವಾರ ಸಂಜೆ 6.30ರಿಂದ ನಡೆಯುವ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ನ ಸಭಾ ನಾಯಕ ಎನ್.ಎಸ್. ಬೋಸರಾಜು ಮತ್ತು ಕೆಪಿಸಿಸಿಯ ಎಲ್ಲ ಕಾರ್ಯಾಧ್ಯಕ್ಷರು ಭಾಗವಹಿಸುತ್ತಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಈ. ತುಕಾರಾಂ ತಿಳಿಸಿದ್ದಾರೆ.