ಕಾಂಗ್ರೆಸ್ ಮಾಡಿರುವ ಟ್ವೀಟ್ ಹೀಗಿದೆ;
‘ಬಿಜೆಪಿಯಲ್ಲಿ ವಿಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲ. ಬಸನಗೌಡ ಪಾಟೀಲ್ ಯತ್ಮಾಳ ಬಾಯಿ ತೆರೆದರೆ ಹೊಲಸು ಮಾತುಗಳು. ಆರ್. ಅಶೋಕ ತಾನೇನು ಮಾತಾಡುತ್ತೇನೆ ಎಂಬ ಅರಿವು ಅವರಿಗೇ ಇರುವುದಿಲ್ಲ. ಅಶ್ವತ್ಥನಾರಾಯಣಗೆ ಸದಾ ಗಂಡಸ್ಥನದ ಬಗ್ಗೆಯೇ ಚಿಂತೆ. ಬಸವರಾಜ ಬೊಮ್ಮಾಯಿ, ಪ್ರತಾಪ್ ಸಿಂಹನನ್ನೇ ಎದುರಿಸಲಾಗದವರು ಸಿದ್ದರಾಮಯ್ಯರನ್ನು ಎದುರಿಸಲು ಸಾಧ್ಯವೇ?