ಶುಕ್ರವಾರ, 25 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅನುದಾನ ಬಿಡುಗಡೆಗೆ ಸಚಿವರಿಂದ ಹಣದ ಬೇಡಿಕೆ: ಸಿಎಂಗೆ ಕಾಂಗ್ರೆಸ್ ಶಾಸಕ ಪತ್ರ

Published : 25 ಜುಲೈ 2023, 11:23 IST
Last Updated : 25 ಜುಲೈ 2023, 11:23 IST
ಫಾಲೋ ಮಾಡಿ
Comments
ಪತ್ರದಲ್ಲಿ ಏನಿದೆ?
ನಮ್ಮ ಕ್ಷೇತ್ರಕ್ಕೆ ಅನುದಾನ ನೀಡುವಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 20ಕ್ಕೂ ಹೆಚ್ಚು ಸಚಿವರಿಗೆ ಮನವಿ ಮಾಡಿದ್ದರೂ ಸ್ಪಂದಿಸುತ್ತಿಲ್ಲ. ಇದರಿಂದ ಜನರ ಆಶೋತ್ತರ ಈಡೇರಿಸಲು ಸಾಧ್ಯವಾಗುತ್ತಿಲ್ಲ. ನಾವು ಸ್ಥಳೀಯ ಶಾಸಕರಾಗಿದ್ದರೂ ಅನುದಾನಕ್ಕಾಗಿ ಮೂರನೇ ವ್ಯಕ್ತಿಯ ಮೊರೆ ಹೋಗಬೇಕಾಗಿರುವುದು ಅತ್ಯಂತ ಬೇಸರದ ಸಂಗತಿ. ಅಲ್ಲದೆ, ತಮಗೆ ಬೇಕಾದ ಅಧಿಕಾರಿಗಳಿಗೆ ಮಣೆ ಹಾಕಿ, ಸಚಿವರು ಸ್ವಜನ ಪಕ್ಷಪಾತ ಮಾಡುತ್ತಿದ್ದಾರೆ. ನಮ್ಮ ಯಾವುದೇ ವರ್ಗಾವಣೆ ಶಿಫಾರಸು ಪತ್ರಗಳಿಗೆ ಮಾನ್ಯತೆ ಕೊಡುತ್ತಿಲ್ಲ. ಯಾವ ಅಧಿಕಾರಿಯೂ ನಮ್ಮ ಕೆಲಸಗಳನ್ನು ಮಾಡಿಕೊಡುತ್ತಿಲ್ಲ. ನಮ್ಮ ಮಾತಿಗೆ ಬೆಲೆಯೂ ನೀಡುತ್ತಿಲ್ಲ. ತಾವು ತಕ್ಷಣವೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು. ನಮ್ಮ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳಬೇಕು.
ಎಲ್ಲಾ ಊಹಾಪೋಹ. ಯಾವುದೇ ಪತ್ರ ಬರೆದಿಲ್ಲ. ಯಾವುದೇ ಅಸಮಾಧಾನವೂ ಇಲ್ಲ. ವರ್ಗಾವಣೆ ಅವಧಿ ಮುಗಿದಿದೆ. ಶಾಸಕರು ಅವರವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.
ಡಿ.ಕೆ. ಶಿವಕುಮಾರ್‌, ಉಪ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT