ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈಗೆ ಹೋಗಿರಲಿಲ್ಲ: ಪ್ರತಾಪಗೌಡ ಸ್ಪಷ್ಟನೆ

Last Updated 16 ಜನವರಿ 2019, 19:06 IST
ಅಕ್ಷರ ಗಾತ್ರ

ಮಸ್ಕಿ: ಅತೃಪ್ತ ಶಾಸಕರ ಜೊತೆ ನಾನು ಮುಂಬೈಗೆ ಹೋಗಿಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರತಾಪಗೌಡ ಪಾಟೀಲ ಸ್ಪಷ್ಟಪಡಿಸಿದ್ದಾರೆ.

‘ಸಂಕ್ರಾಂತಿ ನಿಮಿತ್ತ ಕುಟುಂಬದ ಸದಸ್ಯರ ಜೊತೆ ಕೊಲ್ಲಾಪುರ ಮಹಾಲಕ್ಷ್ಮಿ ಹಾಗೂ ಕನ್ನೇರಿ ಮಠ ಸೇರಿದಂತೆ ವಿವಿಧ ಧಾರ್ಮಿಕ ಸ್ಥಳಗಳಿಗೆ ತೆರಳಿದ್ದೆ. ಆದರೆ, ಸುದ್ದಿವಾಹಿನಿಗಳಲ್ಲಿ ನಾನು ಮುಂಬೈಗೆ ಹೋಗಿದ್ದೆ ಎಂದು ಸುಳ್ಳುಸುದ್ದಿ ಬಿತ್ತರಿಸಲಾಗಿದೆ' ಎಂದು ಹೇಳಿದರು.

'ನನಗೆ ಬಿಜೆಪಿ ಯಾವ ಮುಖಂಡರೂ ಸಂಪರ್ಕ ಮಾಡಿಲ್ಲ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಮುಖಂಡರು ನನ್ನ ಜೊತೆ ಮಾತನಾಡಿದ್ದಾರೆ. ಅವರಿಗೆ ಪ್ರವಾಸದಲ್ಲಿ ಇರುವ ವಿಷಯವನ್ನು ಗಮನಕ್ಕೆ ತಂದಿದ್ದೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT