ಮಂಗಳವಾರ, 9 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಮುಖ್ಯಮಂತ್ರಿ ಮುಂದೆ ‘ಕೈ‘ ಪರಿಷತ್‌ ಸದಸ್ಯರ ಅಹವಾಲು: ಅನುದಾನ, 3 ಸಚಿವ ಸ್ಥಾನ

Published : 9 ಸೆಪ್ಟೆಂಬರ್ 2025, 16:03 IST
Last Updated : 9 ಸೆಪ್ಟೆಂಬರ್ 2025, 16:03 IST
ಫಾಲೋ ಮಾಡಿ
Comments
ಪರಿಷತ್‌ ಸದಸ್ಯರು ತಮ್ಮ ಕ್ಷೇತ್ರಗಳಿಗೆ ಸಂಬಂಧಪಟ್ಟ ಅಹವಾಲುಗಳನ್ನು ಮುಖ್ಮಮಂತ್ರಿಯ ಗಮನಕ್ಕೆ ತಂದಿದ್ದಾರೆ. ಅವರು ಸಮಸ್ಯೆಗಳನ್ನು ಬಗೆಹರಿಸುವ ಆಶ್ವಾಸನೆ ನೀಡಿದ್ದಾರೆ
ಎನ್‌.ಎಸ್‌. ಬೋಸರಾಜು ವಿಧಾನ ಪರಿಷತ್‌ ಸಭಾ ನಾಯಕ
ಅನುದಾನ ಅಭಿವೃದ್ಧಿ ವಿಚಾರಗಳು ಗ್ಯಾರಂಟಿ ಯೋಜನೆಗಳ ಪ್ರಗತಿ ಸೇರಿದಂತೆ ಅನೇಕ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ನಮ್ಮ ಬೇಡಿಕೆಗಳಿಗೆ ಮುಖ್ಯಮಂತ್ರಿ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ 
ಸಲೀಂ ಅಹ್ಮದ್ ವಿಧಾನ ಪರಿಷತ್‌ನ ಸರ್ಕಾರಿ ಮುಖ್ಯ ಸಚೇತಕ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT