<p><strong>ಬೆಂಗಳೂರು:</strong> ‘ಮುಸ್ಲಿಮರು ಓಟು ಹಾಕಲು ಮಾತ್ರ’ ಎಂಬ ಸಂದೇಶವನ್ನು ದಾವಣಗೆರೆ ಉಪ ಚುನಾವಣೆಯ ಸಂದರ್ಭ ಮತ್ತು ಆನಂತರ ಮುಸ್ಲಿಮರಿಗೆ ಕಾಂಗ್ರೆಸ್ ಒಂದು ಸಂದೇಶ ಕಳುಹಿಸಿದಂತಿದೆ ಎಂದು ಕರ್ನಾಟಕ ಮುಸ್ಲಿಂ ಮುತ್ತಹಿದ ಮಹಾಜ್ ಟೀಕಿಸಿದೆ.</p>.<p>ಪಕ್ಷದೊಳಗಿನ ಹುದ್ದೆಗಳು, ಸ್ಥಾನಮಾನ, ಪ್ರಾತಿನಿಧ್ಯ ಮತ್ತು ಅವಕಾಶಗಳನ್ನು ಹಕ್ಕುಗಳಾಗಿ ಪರಿಗಣಿಸದೇ ದಯೆ ಅಥವಾ ಉಪಕಾರ ಎಂಬಂತೆ ಬಿಂಬಿಸಲಾಗುತ್ತಿದೆ. ಅನ್ಯಾಯದ ವಿರುದ್ಧ ಧ್ವನಿ ಎತ್ತುವವರಿಗೆ ಶಿಸ್ತುಕ್ರಮಗಳ ಬೆದರಿಕೆ ಹಾಕಲಾಗುತ್ತಿದೆ ಎಂದು ಮಹಾಜ್ ರಾಜ್ಯ ಸಂಯೋಜಕ ಮಸೂದ್ ಅಬ್ದುಲ್ ಖಾದಿರ್ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-4-1756320871</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮುಸ್ಲಿಮರು ಓಟು ಹಾಕಲು ಮಾತ್ರ’ ಎಂಬ ಸಂದೇಶವನ್ನು ದಾವಣಗೆರೆ ಉಪ ಚುನಾವಣೆಯ ಸಂದರ್ಭ ಮತ್ತು ಆನಂತರ ಮುಸ್ಲಿಮರಿಗೆ ಕಾಂಗ್ರೆಸ್ ಒಂದು ಸಂದೇಶ ಕಳುಹಿಸಿದಂತಿದೆ ಎಂದು ಕರ್ನಾಟಕ ಮುಸ್ಲಿಂ ಮುತ್ತಹಿದ ಮಹಾಜ್ ಟೀಕಿಸಿದೆ.</p>.<p>ಪಕ್ಷದೊಳಗಿನ ಹುದ್ದೆಗಳು, ಸ್ಥಾನಮಾನ, ಪ್ರಾತಿನಿಧ್ಯ ಮತ್ತು ಅವಕಾಶಗಳನ್ನು ಹಕ್ಕುಗಳಾಗಿ ಪರಿಗಣಿಸದೇ ದಯೆ ಅಥವಾ ಉಪಕಾರ ಎಂಬಂತೆ ಬಿಂಬಿಸಲಾಗುತ್ತಿದೆ. ಅನ್ಯಾಯದ ವಿರುದ್ಧ ಧ್ವನಿ ಎತ್ತುವವರಿಗೆ ಶಿಸ್ತುಕ್ರಮಗಳ ಬೆದರಿಕೆ ಹಾಕಲಾಗುತ್ತಿದೆ ಎಂದು ಮಹಾಜ್ ರಾಜ್ಯ ಸಂಯೋಜಕ ಮಸೂದ್ ಅಬ್ದುಲ್ ಖಾದಿರ್ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-4-1756320871</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>