ಗುರುವಾರ, 30 ಅಕ್ಟೋಬರ್ 2025
×
ADVERTISEMENT
ADVERTISEMENT

ಸ್ಮಶಾನಗಳ ಕಾರ್ಮಿಕರಿಗೆ ವೇತನ ನೀಡಲು ಒತ್ತಾಯ

Published : 29 ಅಕ್ಟೋಬರ್ 2025, 16:30 IST
Last Updated : 29 ಅಕ್ಟೋಬರ್ 2025, 16:30 IST
ಫಾಲೋ ಮಾಡಿ
Comments
ಒಂದೇ ಒಂದು ರಸ್ತೆ ಗುಂಡಿ ಮುಚ್ಚಲು ದುಡ್ಡಿಲ್ಲ, ಪಾಲಿಕೆ ಶಾಲೆಗಳ ಶಿಕ್ಷಕರಿಗೆ 6 ತಿಂಗಳಿಂದ ವೇತನ ಕೊಟ್ಟಿಲ್ಲ, ಬೆಂಗಳೂರಿನ ಜನ ಕಟ್ಟುತ್ತಿರುವ ಸಾವಿರಾರು ಕೋಟಿ ರೂಪಾಯಿ ತೆರಿಗೆ ಹಣ ಎಲ್ಲಿ?
-ಆರ್‌.ಅಶೋಕ, ವಿಧಾನಸಭೆ ವಿರೋಧ ಪಕ್ಷದ ನಾಯಕ
ಗುತ್ತಿಗೆ ಕೆಲಸ ಮಾಡಿ ಬಂಡವಾಳ ಹಾಕಿದವರು ಬೀದಿಗೆ ಬಂದಿದ್ದಾರೆ. ಸಾಲ ಸೋಲ ಮಾಡಿ ಕೆಲಸ ಮಾಡಿದ ಸಣ್ಣ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.
-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT