ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಬೆಂಗಳೂರಿನಲ್ಲಿ ಟಾಂಗಾ ಏರಿದ ಕಾಂಗ್ರೆಸ್‌ ನಾಯಕರು

Last Updated 24 ಸೆಪ್ಟೆಂಬರ್ 2021, 10:16 IST
ಅಕ್ಷರ ಗಾತ್ರ

ಇಂಧನ ದರ ಏರಿಕೆ, ಅದರ ಪರಿಣಾಮ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಎತ್ತಿನ ಗಾಡಿ, ಸೈಕಲ್‌ ಏರಿ ವಿಧಾನಸೌಧಕ್ಕೆ ಹೋಗಿದ್ದ ಕಾಂಗ್ರೆಸ್‌ ನಾಯಕರು, ಶುಕ್ರವಾರ (ಸೆ. 24) ಬೆಳಿಗ್ಗೆ ಟಾಂಗಾ ಮೂಲಕ ತೆರಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಜಾಥಾ ನಡೆಸಲಾಯಿತು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT