ನಗರದಲ್ಲಿನಡೆದಜನಸೇವಕ್ಸಮಾವೇಶದಲ್ಲಿಅವರುಮಾತನಾಡಿ,‘ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಪರಮೇಶ್ವರ್ ಇವರೆಲ್ಲರೂ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ಗುದ್ದಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುವವರು ಯಾರೂ ಇಲ್ಲ. ಅದಕ್ಕೆ ಈ ದೇಶದಲ್ಲಿ ಕಾಂಗ್ರೆಸ್ ಉಳಿಯಲಿಕ್ಕೆ ಸಾಧ್ಯ ಇಲ್ಲ. ಆ ಭಾಗ್ಯ ಈ ಭಾಗ್ಯ ಕೊಟ್ಟಿದ್ದೆ ಎಂದು ಹೇಳಿಕೊಳ್ಳುವವರ ಹಣೆಬರಹವೇ ದೌರ್ಭಾಗ್ಯವಾಯಿತು’ ಎಂದು ಹೇಳಿದರು.