ಬೀದರ್: ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಘಟಿಕೋತ್ಸವಗುರುವಾರ (ಏ.28) ನಡೆಯಲಿದ್ದು,ಶಿವಮೊಗ್ಗ ಪಶು ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಕನಿಕ ಯಾದವ್ 13 ಹಾಗೂ ಬೆಂಗಳೂರು ಪಶು ಮಹಾವಿದ್ಯಾಲಯದ ವಿದ್ಯಾರ್ಥಿ ಕಿರಣ್ ದರೂರ್ ಒಂಬತ್ತು ಚಿನ್ನದ ಪದಕಗಳಿಗೆ ಕೊರಳೊಡ್ಡಲಿದ್ದಾರೆ.