ಮಳವಳ್ಳಿ ಡಿವೈಎಸ್ಪಿ ಲಕ್ಷ್ಮಿನಾರಾಯಣ ಪ್ರಸಾದ್, ಮಂಡ್ಯ ಡಿವೈಎಸ್ಪಿ ಮಂಜುನಾಥ್, ಕೆ.ಆರ್.ಪೇಟೆ ಠಾಣೆ ಇನ್ಸ್ಪೆಕ್ಟರ್ ನಿರಂಜನ್, ಮಂಡ್ಯ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ಆನಂದೇಗೌಡ, ಶ್ರೀರಂಗಪಟ್ಟಣ ಠಾಣೆ ಇನ್ಸ್ಪೆಕ್ಟರ್ ಪುನೀತ್ ಸೇರಿ ನಾಲ್ವರು ಎಎಸ್ಐ, ನಾಲ್ವರು ಕಾನ್ಸ್ಟೆಬಲ್ಗಳಿಗೆ ಸೋಂಕು ಪತ್ತೆಯಾಗಿದೆ.