<figcaption>""</figcaption>.<p><strong>ಬೆಂಗಳೂರು:</strong> ರಾಜ್ಯದಲ್ಲಿ ಶನಿವಾರ ಸಂಜೆ 5ರಿಂದ ಭಾನುವಾರ ಸಂಜೆ 5 ಗಂಟೆ ನಡುವಣ ಅವಧಿಯಲ್ಲಿ 1267 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ ಅತಿ ಹೆಚ್ಚು, ಅಂದರೆ 783 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.</p>.<p>ರಾಜ್ಯದಲ್ಲಿ 24 ಗಂಟೆ ಅವಧಿಯಲ್ಲಿ 16 ಸಾವು ಸಂಭವಿಸಿದೆ. ಒಟ್ಟು ಸೋಂಕಿತರ ಸಂಖ್ಯೆ 13,190ಕ್ಕೆ ಏರಿಕೆಯಾಗಿದೆ. ಈವರೆಗೆ 207 ಮಂದಿ ಮೃತಪಟ್ಟಿದ್ದಾರೆ. ಸದ್ಯ 5,472 ಸಕ್ರಿಯ ಪ್ರಕರಣಗಳಿವೆ.</p>.<p>ಇಂದು (ಭಾನುವಾರ) 220 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 7,507 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 97, ಬಳ್ಳಾರಿ 71, ಉಡುಪಿ 40, ಕಲಬುರಗಿ 34, ಹಾಸನ 31, ಗದಗ 30, ಬೆಂಗಳೂರು ಗ್ರಾಮಾಂತರ 27, ಧಾರವಾಡ 18, ಮೈಸೂರು 18, ಬಾಗಲಕೋಟೆ 17, ಉತ್ತರ ಕನ್ನಡ 14, ಹಾವೇರಿ 12, ಕೋಲಾರ 11, ಬೆಳಗಾವಿ 8, ಬೀದರ್, ಚಿತ್ರದುರ್ಗ ತಲಾ 7, ರಾಯಚೂರು, ಮಂಡ್ಯ, ದಾವಣಗೆರೆ ತಲಾ 6, ವಿಜಯಪುರ 5, ಶಿವಮೊಗ್ಗ 4, ಚಿಕ್ಕಬಳ್ಳಾಪುರ, ಕೊಪ್ಪಳ ಚಿಕ್ಕಮಗಳೂರು, ಕೊಡಗು ತಲಾ 3, ತುಮಕೂರು 2 ಮತ್ತು ಯಾದಗಿರಿಯಲ್ಲಿ 1 ಪ್ರಕರಣ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು:</strong> ರಾಜ್ಯದಲ್ಲಿ ಶನಿವಾರ ಸಂಜೆ 5ರಿಂದ ಭಾನುವಾರ ಸಂಜೆ 5 ಗಂಟೆ ನಡುವಣ ಅವಧಿಯಲ್ಲಿ 1267 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ ಅತಿ ಹೆಚ್ಚು, ಅಂದರೆ 783 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.</p>.<p>ರಾಜ್ಯದಲ್ಲಿ 24 ಗಂಟೆ ಅವಧಿಯಲ್ಲಿ 16 ಸಾವು ಸಂಭವಿಸಿದೆ. ಒಟ್ಟು ಸೋಂಕಿತರ ಸಂಖ್ಯೆ 13,190ಕ್ಕೆ ಏರಿಕೆಯಾಗಿದೆ. ಈವರೆಗೆ 207 ಮಂದಿ ಮೃತಪಟ್ಟಿದ್ದಾರೆ. ಸದ್ಯ 5,472 ಸಕ್ರಿಯ ಪ್ರಕರಣಗಳಿವೆ.</p>.<p>ಇಂದು (ಭಾನುವಾರ) 220 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 7,507 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 97, ಬಳ್ಳಾರಿ 71, ಉಡುಪಿ 40, ಕಲಬುರಗಿ 34, ಹಾಸನ 31, ಗದಗ 30, ಬೆಂಗಳೂರು ಗ್ರಾಮಾಂತರ 27, ಧಾರವಾಡ 18, ಮೈಸೂರು 18, ಬಾಗಲಕೋಟೆ 17, ಉತ್ತರ ಕನ್ನಡ 14, ಹಾವೇರಿ 12, ಕೋಲಾರ 11, ಬೆಳಗಾವಿ 8, ಬೀದರ್, ಚಿತ್ರದುರ್ಗ ತಲಾ 7, ರಾಯಚೂರು, ಮಂಡ್ಯ, ದಾವಣಗೆರೆ ತಲಾ 6, ವಿಜಯಪುರ 5, ಶಿವಮೊಗ್ಗ 4, ಚಿಕ್ಕಬಳ್ಳಾಪುರ, ಕೊಪ್ಪಳ ಚಿಕ್ಕಮಗಳೂರು, ಕೊಡಗು ತಲಾ 3, ತುಮಕೂರು 2 ಮತ್ತು ಯಾದಗಿರಿಯಲ್ಲಿ 1 ಪ್ರಕರಣ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>