ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಟೆ ಬಾರಿಸಿ, ದೀಪ ಹಚ್ಚಿ ಮೋಸಗೊಳಿಸಿದ ಪರಿಣಾಮವಿದು -ದಿನೇಶ್‌ ಗುಂಡೂರಾವ್‌

Last Updated 31 ಆಗಸ್ಟ್ 2020, 10:26 IST
ಅಕ್ಷರ ಗಾತ್ರ

ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ವ್ಯಂಗ್ಯವಾಗಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ಶಾಸಕ ದಿನೇಶ್‌ ಗುಂಡೂರಾವ್‌, ‘ಗಂಟೆ ಬಾರಿಸಿ, ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಎಂದು ಜನರನ್ನು ಭಾವನಾತ್ಮಕವಾಗಿ‌ ಮೋಸಗೊಳಿಸಿದ ಪರಿಣಾಮವಿದು..!’ ಎಂದಿದ್ದಾರೆ.

ಬೇರೆ ಬೇರೆ ದೇಶಗಳಲ್ಲಿನ ಕೋವಿಡ್‌ ಸೋಂಕಿತರ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನದಲ್ಲಿರುವ ಮಾಹಿತಿಯನ್ನೂ ಟ್ಯಾಗ್‌ ಮಾಡಿರುವ ಅವರು, ‘ಬಿಜೆಪಿ ಘೋಷಿತ ‘ವಿಶ್ವಗುರು’ಗಳ ಬತ್ತಳಿಕೆಯಲ್ಲಿ ಕೊರೊನಾ ಸದ್ದಡಗಿಸಲು ಇನ್ಯಾವ ಅಸ್ತ್ರಗಳಿದ್ದಾವೋ..?’ ಎಂದೂ ಕುಟುಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT